ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಲ್ಲಿ ದಾಖಲಾಗಿರುವ ಎಫ್`ಐಆರ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಏಕಸದಸ್ಯ ಪೀಠ ನಾಳೆಗೆ ಮುಂದೂಡಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಅರ್ಜಿ ವಿಚಾರಣೆ ಮುಂದೂಡಿರುವ ಹೈಕೋರ್ಟ್, ಅಲ್ಲಿಯವರೆಗೂ ಯಡಿಯೂರಪ್ಪನವರನ್ನ ಬಂಧಿಸದಂತೆ ಮತ್ತು ಎಸಿಬಿ ತನಿಖೆ ನಡೆಸದಂತೆ ಹೈಕೋರ್ಟ್ ಸೂಚನೆ ನೀಡಿದೆ. ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಲ್ಲಿ ಯಡಿಯೂರಪ್ಪ ವಿರುದ್ಧ 2 ಎಫ್ಐಆರ್ ದಾಖಲಾಗಿವೆ.ಇತ್ತ,