ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಪಕ್ಷ ಬಲವರ್ಧನೆಗೆ ಕೆಲಸ ಮಾಡಲಿ, ಇಲ್ಲವೇ ರಾಯಣ್ಣ ಬ್ರಿಗೇಡ್ ನೋಡಿಕೊಳ್ಳಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ, ಈಶ್ವರಪ್ಪ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದಾರೆ.