ಮೈಸೂರು: ಮೈಸೂರು ಯುವರಾಜ ಯದುವೀರ್ ಒಡೆಯರ್ ಅವರನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ಯೋಜನೆ ರೂಪಿಸಿದೆ.