ಮೈಸೂರು: ತ್ರಿಷಿಕಾ ಕುಮಾರಿ ತಾಯಿಯಾಗುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಯದುವೀರದತ್ತ ಕೃಷ್ಣದತ್ತ ಚಾಮರಾಜ ಒಡೆಯರ್ ನಾಚಿ ನೀರಾದ ಘಟನೆ ನಡೆದಿದೆ.