ಮೈಸೂರು ಅರಮನೆಯಲ್ಲಿ ಗಜಪಡೆ ಜೊತೆ ಮಹಾರಾಜ ಯದುವೀರ್ ಕಾಣಿಸಿಕೊಂಡರು. ದಸರಾ ಗಜಪಡೆಯನ್ನ ನೋಡಿ ಅವುಗಳಿಗೆ ಆರೈಕೆಯನ್ನು ಯದುವೀರ್ ಒಡೆಯರ್ ಮಾಡಿದ್ದಾರೆ.