ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಕ್ ಬ್ಯಾಕ್ ಪಡೆದು ಜಿಂದಾಲ್ಗೆ ಭೂಮಿ ಮಾರಲು ಮುಂದಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ.ರಾಜ್ಯ ಸರ್ಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಜಿಂದಾಲ್ಗೆ 2007 ರಲ್ಲಿಯೇ ಸುಮಾರು ಏಳು ಸಾವಿರಕ್ಕೂ ಹೆಚ್ಚು ಎಕರೆ ಭೂಮಿಯನ್ನು ನೀಡಲಾಗಿತ್ತು.ಈಗ ಮತ್ತೆ ಅದಕ್ಕೆ ಭೂಮಿ ನೀಡುವ ಅವಶ್ಯಕತೆ ಇಲ್ಲ. ಕಿಕ್ ಬ್ಯಾಕ್