ರಾಜ್ಯ ಸರಕಾರದ ಮಂತ್ರಿ ಮಂಡಲ ವಿಸ್ತರಣೆ ಸಿದ್ದರಾಮಯ್ಯ ಹಾಗೂ ಪರಮೇಶ್ವರರ ಕಟ್ಟಳೆಗಳು ಧಾರಾವಾಹಿಯಂತೆ ಇವೆ, ಇದರಿಂದ ಅಭಿವೃದ್ಧಿ ಹಿನ್ನೆಡೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟೀಕೆ ಮಾಡಿದ್ದಾರೆ.ವಿಜಯಪುರ ನಗರದ ಪ್ರವಾಸಿ ಮಂದಿರದಲ್ಲಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದು, ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ಬರಗಾಲದ ಬಗ್ಗೆ ನಾವು ವಿಸ್ತಾರವಾದ ಚರ್ಚೆ ಮಾಡಿ ರಾಜ್ಯದ ಗಮನ ಸೆಳೆದಿದ್ದೇವೆ. ಅಧಿವೇಶನದಲ್ಲಿ ಬರಗಾಲ ಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಬೇಕಿತ್ತು. ಆದರೆ ಇವಾಗ ಮಾಡಿದ್ದಾರೆ. ಕರ್ನಾಟಕದಲ್ಲಿ 157