ರಾಜ್ಯ ಸರಕಾರದ ಮಂತ್ರಿ ಮಂಡಲ ವಿಸ್ತರಣೆ ಸಿದ್ದರಾಮಯ್ಯ ಹಾಗೂ ಪರಮೇಶ್ವರರ ಕಟ್ಟಳೆಗಳು ಧಾರಾವಾಹಿಯಂತೆ ಇವೆ, ಇದರಿಂದ ಅಭಿವೃದ್ಧಿ ಹಿನ್ನೆಡೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟೀಕೆ ಮಾಡಿದ್ದಾರೆ.