ಯಡಿಯೂರಪ್ಪ ಮುಗ್ಧ. ಕುತಂತ್ರ ಗೊತ್ತಿಲ್ಲದವರು. ಕುರ್ಚಿ ಉಳಿಸಿಕೊಳ್ಳಲು ಸಿಎಂ ಈ ರೀತಿ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಶಾಸಕ ಆರೋಪ ಮಾಡಿದ್ದಾರೆ.