ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಾರದೇ ಇರುವುದಕ್ಕೆ ಯಡಿಯೂರಪ್ಪನವರೇ ಕಾರಣ. ಆದ್ದರಿಂದ ಬಿ.ಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಅಧ್ಯಕ್ಷ ಗಾಧಿಯಿಂದ ಕೆಳಗಿಳಿಸುವಂತೆ ಪಕ್ಷದ ಕಾರ್ಯಕರ್ತರೊಬ್ಬರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.