ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ಮೂರುವರೆ ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಮುಖ್ಯಮಂತ್ರಿ ನಮಗೆ ಬೇಕಾ ಎಂದು ಪ್ರಶ್ನೆ ಮಾಡಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಯಡವಟ್ಟು ಮಾಡಿಕೊಂಡಿದ್ದಾರೆ.