ಜಿಂದಾಲ್ ಗೆ ಭೂಮಿ ನೀಡಿರುವ ಮೈತ್ರಿ ಸರಕಾರದ ಕ್ರಮ ಖಂಡಿಸಿ ಬಿಜೆಪಿ ಪ್ರತಿಭಟನೆ ಹಾದಿ ತುಳಿದಿದೆ. ಆದರೆ ಸಿಎಂ ಮನೆಗೆ ಮುತ್ತಿಗೆ ಹಾಕೋದಿಲ್ಲ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.