ಮೈತ್ರಿ ಸರಕಾರದ ಶಾಸಕರು ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ವಿಧಾನ ಮಂಡಲ ಅಧಿವೇಶನ ನಡೆಯೋ ಪ್ರಶ್ನೆಯೇ ಇಲ್ಲ ಅಂತ ಯಡಿಯೂರಪ್ಪ ಹೇಳಿದ್ದಾರೆ.