ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಬಿ.ಎಸ್.ಯಡಿಯೂರಪ್ಪ ನೆರೆಪೀಡಿತ ಪ್ರದೇಶಗಳಾದ ಬೆಳಗಾವಿ, ಅಥಣಿ,ಬಾಗಲಕೋಟೆ, ವಿಜಯಪುರ, ಯಾದಗಿರಿಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಸಂಜೆ 4ಕ್ಕೆ ಸಿಎಂ ಬೆಳಗಾವಿಗೆ ತೆರಳಲಿದ್ದು, ಸಂಜೆ 4 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಪ್ರವಾಹದ ಪರಿಹಾರ ಹಂಚಿಕೆ ಕುರಿತು ಸಿಎಂ ಬಿಎಸ್ವೈ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ಅಲ್ಲದೇ ಈ ವೇಳೆ ಸಿಎಂ ಮುಜುಗರ ತಪ್ಪಿಸಲು ಜಿಲ್ಲಾಡಳಿತದಿಂದ ಪರಿಹಾರ ಹಂಚಿಕೆ