ಶಿವಮೊಗ್ಗ: ಸಾಗರ ವಿಧಾನಸಭೆ ಟಿಕೆಟ್ ವಿಚಾರದಲ್ಲಿ ಅಸಮಾಧಾನಗೊಂಡಿದ್ದ ಹರತಾಳು ಹಾಲಪ್ಪ ಕಾಂಗ್ರೆಸ್ ಸೇರ್ಪಡೆಗೆ ಮನಸ್ಸು ಮಾಡಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸಂಧಾನ ಮಾತುಕತೆ ನಡೆಸಿದ್ದು, ಬಹುತೇಕ ಪಕ್ಷದಲ್ಲೇ ಉಳಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ