ಮೈತ್ರಿ ಸರಕಾರ ಉರುಳಿಸಲು ಆಪರೇಷನ್ ಕಮಲವನ್ನು ಬಿಜೆಪಿ ನಡೆಸುತ್ತಿದೆ ಎಂದು ದೂರಿ, ಆಡಿಯೋವೊಂದನ್ನು ಬಿಡುಗಡೆಮಾಡಿದ್ದ ಕುಮಾರಸ್ವಾಮಿ ಈಗ ಯೂ ಟರ್ನ್ ಹೊಡೆದಿದ್ದಾರೆ.