ಗದಗ : ಜೂನ್ 1 ರಂದು ಕ್ಯಾಬಿನೆಟ್ ಸಭೆ ನಡೆಯಲಿದೆ. ಆ ಸಭೆ ಮೂಲಕ ಗ್ಯಾರಂಟಿ ಕಾರ್ಡ್ ಬಗ್ಗೆ ಮಾತನಾಡೋರ ಬಾಯಿ ಮುಚ್ಚುವಂತೆ ಮಾಡುತ್ತೇವೆ ಎಂದು ಸಚಿವ ಹೆಚ್ಕೆ ಪಾಟೀಲ್ ಟಾಂಗ್ ನೀಡಿದ್ದಾರೆ. ನೂತನವಾಗಿ ಸಚಿವರಾದ ನಂತರ ಮೊದಲ ಬಾರಿಗೆ ಸ್ವಕ್ಷೇತ್ರ ಗದಗ ನಗರಕ್ಕೆ ಆಗಮಿಸಿದ ಹೆಚ್ಕೆ ಪಾಟೀಲ್ ನಗರ ಮುಳಗುಂದ ನಾಕಾದಿಂದ ಕಾಂಗ್ರೆಸ್ ಕಚೇರಿ ವರೆಗೆ ಬೃಹತ್ ರ್ಯಾಲಿ ನಡೆಸಿದರು.ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ