ಗದಗ : ಜೂನ್ 1 ರಂದು ಕ್ಯಾಬಿನೆಟ್ ಸಭೆ ನಡೆಯಲಿದೆ. ಆ ಸಭೆ ಮೂಲಕ ಗ್ಯಾರಂಟಿ ಕಾರ್ಡ್ ಬಗ್ಗೆ ಮಾತನಾಡೋರ ಬಾಯಿ ಮುಚ್ಚುವಂತೆ ಮಾಡುತ್ತೇವೆ ಎಂದು ಸಚಿವ ಹೆಚ್ಕೆ ಪಾಟೀಲ್ ಟಾಂಗ್ ನೀಡಿದ್ದಾರೆ.