ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಜನ ಭಯಭೀತಿಗೊಂಡಿದ್ದಾರೆ. ಗುರುವಾರ ರಾತ್ರಿ ಮನೆ ಮುಂದೆ ಕುಳಿತಿದ್ದ ಯುವತಿ ಮೇಲೆ ದಾಳಿ ಮಾಡಿದ ಚಿರತೆ ಆಕೆಯನ್ನು ಕೊಂದು ಬಿಸಾಕಿದೆ.