ಅರಸೀಕೆರೆ: ಬಾಡೂಟಕ್ಕೆ ಕರೆಯದ ಕೋಪಕ್ಕೆ ಎರಡು ಗುಂಪುಗಳ ನಡುವೆ ನಡೆದ ಜಗಳ ತಾರಕಕ್ಕೇರಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಅರಸಿಕೆರೆಯ ಪುರ್ಲೆಹಳ್ಳಿಯಲ್ಲಿ ಇಂತಹದ್ದೊಂದು ದುರಂತ ಸಂಭವಿಸಿದೆ.