ಮಂಡ್ಯ: ಹಳೇ ವೈಷಮ್ಯಕ್ಕೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಯುವಕನನ್ನು ಅಪಹರಿಸಿ ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ನಡೆದಿದೆ.