ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹೊಸದಾಗಿ ‘ವೈಎಸ್ಟಿ’ ತೆರಿಗೆ ಆರಂಭವಾಗಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ MLC ಚಲವಾದಿ ನಾರಾಯಣ ಸ್ವಾಮಿ ಧ್ವನಿಗೂಡಿಸಿದ್ದಾರೆ.