ಕೊಡಗಿನ ಬ್ರಹ್ಮಗಿರಿಯ ತಲಕಾವೇರಿಯಲ್ಲಿ ಹುಟ್ಟಿ ಕರ್ನಾಟಕ ದಾಟಿ ಪಕ್ಕದ ರಾಜ್ಯದಲ್ಲೂ ಹರಿಯುವ ಕಾವೇರಿ ನದಿ ಸಪ್ತಸಿಂಧು ಪವಿತ್ರ ನದಿಗಳಲ್ಲಿ ಒಂದಾಗಿದೆ. ಪ್ರತೀ ತುಲಾ ಸಂಕ್ರಮಣದಂದು ಇಲ್ಲಿ ತೀರ್ಥ ಉದ್ಭವವಾಗುತ್ತದೆ.