ಚುನಾವಣೆ ಬಂದಾಗ ಮಾತ್ರ ಬಿಜೆಪಿಯವರಿಗೆ ಶ್ರೀರಾಮ ನೆನಪಾಗ್ತಾನೆ. ಬಾಬ್ರಿ ಮಸೀದಿ ಕೆಡವಿ, ರಾಮ ಮಂದಿರ ಕಟ್ಟಿದ್ರಾ? ಹೀಗಂತ ಮಾಜಿ ಸಿಎಂ ಪ್ರಶ್ನೆ ಮಾಡಿದ್ದಾರೆ.