ಲಿಂಗಾಯತ ವೀರಶೈವ ಧರ್ಮ ವಿಭಜನೆ ವಿಷಯ ರಾಜಕೀಯ ಲಾಭಕ್ಕಾಗಿ ಅನ್ನೋದು ಬಯಲಾಗಿದೆ. ಜನತೆಗೆ ಒಳಿತು ಮಾಡುವ ಉದ್ದೇಶದಿಂದ ಧರ್ಮ ಹೋರಾಟ ರೂಪಿಸಿದ್ದು ಅಲ್ಲ. ಕಾಂಗ್ರೆಸ್ ಪಕ್ಷ ಹಿಂದೂ ವಿರೋಧಿ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಹೀಗಂತ ಬಿಜೆಪಿ ಸಂಸದ ದೂರಿದ್ದಾರೆ.