ಬಿಜೆಪಿ ಅಭ್ಯರ್ಥಿ ಸೂರ್ಯ ಎನ್ನೋರಿಗೆ ಬಿಜೆಪಿ ಟಿಕೆಟ್ ಕೊಟ್ಟಿದ್ದಾರೆ. ಅವನಿಗೆ ಸೂರ್ಯ ಅಲ್ಲ ಅಮವಾಸ್ಯೆ ಅಂತ ಕರಿಬೇಕು ಅಂತ ಮಾಜಿ ಸಿಎಂ ಭರ್ಜರಿ ಟಾಂಗ್ ನೀಡಿದ್ದಾರೆ.