ರಾಹುಲ್ ಗಾಂಧಿ, ಹೆಚ್.ಡಿ. ದೇವೇಗೌಡ, ಸಿದ್ದರಾಮಯ್ಯ, ಕುಮಾರಸ್ವಾಮಿ ಸೋಲಿನ ಭೀತಿಯಿಂದ ಪಾಕಿಸ್ತಾನದ ಏಜೆಂಟ್ ಗಳಂತೆ ವರ್ತಿಸುತ್ತಿದ್ದಾರೆ. ಹೀಗಂತ ಬಿಜೆಪಿ ಮುಖಂಡ ಆರೋಪ ಮಾಡಿದ್ದಾರೆ.