ಕೊಪ್ಪಳ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಇದ್ದ ಹಾಗೇ ಮಾಡಿ ಕಾಂಗ್ರೆಸ್ ಸಚಿವರೇ ಜೆಡಿಎಸ್ ಅಭ್ಯರ್ಥಿಗಳನ್ನು ಸೋಲಿಸುತ್ತಾರೆ ಎಂದು ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಗಂಗಾವತಿಯಲ್ಲಿ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಲು ಕಾಂಗ್ರೆಸ್ ನಾಯಕರು ಬಿಡಲ್ಲ. ನಿಖಿಲ್ ಸೋಲು ನಿಶ್ಚಿತವಾಗಿದ್ದು, ಸಿಎಂ ಕುಮಾರಸ್ವಾಮಿ ಅವರಿಗೆ ಸೋಲಿನ ಭಯ ಕಾಡುತ್ತಿದೆ. ಅದ್ದರಿಂದ ರಾಜ್ಯವನ್ನೇ ಬಿಟ್ಟು ಸಿಎಂ ಮಂಡ್ಯದಲ್ಲಿ ಸೀಮಿತವಾಗಿದ್ದು, ಎಚ್ಡಿಡಿ ಕುಟುಂಬಕ್ಕೆ ಮಂಡ್ಯ,