ಗಡಿ ಜಿಲ್ಲೆ ಬೀದರ್ ನಲ್ಲಿ 2019ರ ಲೋಕ ಸಮರದಲ್ಲಿ ಬಿಜೆಪಿ- ಕಾಂಗ್ರೆಸ್ ನೇರ ಪೈಪೋಟಿಯಲ್ಲಿದೆ. ಹಾಲಿ ಬಿಜೆಪಿ ಸಂಸದ ಭಗವಂತ ಖೂಬಾ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನಡುವೆ ಮೆಗಾಫೈಟ್ ನಡೆದಿದೆ.