ನವದೆಹಲಿ: 15 ವರ್ಷಗಳ ಅವಧಿಗೆ ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದ್ದ ಶೀಲಾ ದೀಕ್ಷಿತ್, ಆಮ್ ಆದ್ಮಿ ಪಕ್ಷಕ್ಕೆ ಬೇಷರತ್ತ್ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ಸರಕಾರ ರಚಿಸುವ ಆಮ್ ಆದ್ಮಿ ಪಾರ್ಟಿ ನಿರ್ಧಾರವನ್ನು ಸ್ವಾಗತಿಸಿದ ಅವರು, ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲಿ ಎಂದು ಹಾರೈಸಿದ್ದಾರೆ.