ಕೇಂದ್ರ ಸರಕಾರದ ಕುಮ್ಮಕ್ಕಿನಿಂದ ರಾಮದೇವ್ ವಿರುದ್ಧ ಪ್ರಕರಣ ದಾಖಲು;ಬಿಜೆಪಿ
ಹರಿದ್ವಾರ್|
ರಾಜೇಶ್ ಪಾಟೀಲ್|
PTI
ಕೇಂದ್ರ ಸರಕಾರದ ಕುಮ್ಮಕ್ಕಿನ ಮೇರೆಗೆ ಯೋಗ ಗುರು ಬಾಬಾ ರಾಮದೇವ್ ವಿರುದ್ಧ ಭೂಕಬಳಿಕೆಯಂತಹ 81 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಉತ್ತರಾಖಂಡ ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ ಆರೋಪಿಸಿದೆ.