ಕೇವಲ ಕಾನೂನು ಜಾರಿಯಿಂದ ಬಡತನ ನಿರ್ಮೂಲನೆಯಾಗುವುದಿಲ್ಲ: ಸೋನಿಯಾಗೆ ಮೋದಿ ತಿರುಗೇಟು
ಸಿಕರ್|
ರಾಜೇಶ್ ಪಾಟೀಲ್|
PTI
ಕಾನೂನುಗಳಿಂದ ಮಾತ್ರ ಬಡತನ ನಿರ್ಮೂಲನೇ ಸಾಧ್ಯವಿಲ್ಲ. ಯುಪಿಎ ಸರಕಾರ ತನ್ನ ಅಧಿಕಾರವಧಿಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ.ದೇಶವನ್ನು ವಿನಾಶದ ಅಂಚಿಗೆ ತಳ್ಳಿದೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಆರೋಪಿಸಿದ್ದಾರೆ.