ಭ್ರಷ್ಟಾಚಾರದ ವಿಷಯದಲ್ಲಿ ಬಿಜೆಪಿಯಿಂದ ಸದಾ ದ್ವಂದ ನೀತಿ : ಸೋನಿಯಾ ತರಾಟೆ
ಭೋಪಾಲ್|
ರಾಜೇಶ್ ಪಾಟೀಲ್|
PTI
ಕೇಂದ್ರದಲ್ಲಿರುವ ಯುಪಿಎ ಸರಕಾರ ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಮಧ್ಯಪ್ರದೇಶದಲ್ಲಿ ಲೋಕಾಯುಕ್ತರಿಂದ ತನಿಖೆಯನ್ನು ಎದುರಿಸುತ್ತಿರುವ ಬಿಜೆಪಿ ಸಚಿವರ ವಿರುದ್ಧ ಪಕ್ಷ ಯಾವ ಕ್ರಮ ಕೈಗೊಂಡಿದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ತಿರುಗೇಟು ನೀಡಿದ್ದಾರೆ.