ನವದೆಹಲಿ: ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ದಲಿತ ನಾಯಕ ರಾಮನಾಥ್ ಕೋವಿಂದ್ ಅವರನ್ನು ಆಯ್ಕೆ ಮಾಡಿ ಬಿಜೆಪಿ ದಲಿತ ರಾಜಕಾರಣ ಮಾಡುತ್ತಿದೆ ಎಂದು ವಿಪಕ್ಷಗಳು ಆರೋಪಿಸುತ್ತಿರುವುದಕ್ಕೆ ಪಕ್ಷ ತಿರುಗೇಟು ನೀಡಿದೆ. ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ರನ್ನು ಆರ್ ಎಸ್ಎಸ್ ಹಿನ್ನಲೆಯಿಂದ ಬಂದವರು ಎಂಬ ಕಾರಣಕ್ಕೆ ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಿಸಿದೆ ಎಂದು ಮಮತಾ ಬ್ಯಾನರ್ಜಿ, ಸೀತಾರಾಂ ಯಚೂರಿ ಸೇರಿದಂತೆ ಹಲವು ಆರೋಪಿಸಿದ್ದರು.ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ