ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ಮೇಲೆ ಸಿಎಂ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ದಿನದಲ್ಲಿ 20 ಗಂಟೆ ಕೆಲಸ ಮಾಡಲು ಸಿದ್ಧರಿಲ್ಲದಿದ್ದರೆ, ಮನೆಗೆ ಗಂಟು ಮೂಟೆ ಕಟ್ಟಿ ಎಂದು ಹೊಸದಾಗಿ ಸಿಎಂ ಸಾಹೇಬರು ಫರ್ಮಾನು ಹೊರಡಿಸಿದ್ದಾರೆ.