ನವದೆಹಲಿ: ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್ ಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಕ್ಕ ಉತ್ತರ ನೀಡಿದ್ದಾರೆ. ಪಾಕ್ ಅನವಶ್ಯಕವಾಗಿ ದಾಳಿ ನಡೆಸುತ್ತಿದ್ದರೆ, ಭಾರತೀಯ ಯೋಧರ ಗನ್ ನಿಂದ ಉಗುಳುವ ಬುಲೆಟ್ ಗೆ ಲೆಕ್ಕ ಹಾಕಲಾಗದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.