ನವದೆಹಲಿ: ಹಗರಣ ಮುಕ್ತ ಸರ್ಕಾರ ಎಂದು ಬೀಗುತ್ತಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೂ ಒಂದಲ್ಲಾ ಒಂದು ದಿನ ಹಗರಣಗಳ ಬಿಸಿ ತಟ್ಟದೇ ಇರಲ್ಲ ಎಂದು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಹೇಳಿದ್ದಾರೆ. ಹಿಂದೆ ಯುಪಿಎ 2 ಅಧಿಕಾರವಧಿ ಆರಂಭದಲ್ಲಿ ಯಾವುದೇ ಹಗರಣಗಳ ಕಳಂಕವಿರಲಿಲ್ಲ. ಆದರೆ ಅಧಿಕಾರಾವಧಿ ಮುಗಿಯುತ್ತಾ ಬಂದಂತೆ ಒಂದೊಂದೇ ಹಗರಣಗಳ ಕಳಂಕ ಮುಟ್ಟಿತು. ಇದೀಗ ಮೋದಿ ಸರ್ಕಾರದ ಕತೆಯೂ ಅಷ್ಟೇ ಎಂದು ಚಿದಂಬರಂ ಎಚ್ಚರಿಸಿದ್ದಾರೆ.ಎಷ್ಟೇ