ಬೆಂಗಳೂರು: ಪ್ರಕೃತಿ ಮುನಿದರೆ ಮನುಷ್ಯ ಶರಣಾಗಲೇ ಬೇಕು. ಅಂತಹದ್ದೊಂದು ಗಳಿಗೆ 2004 ರಲ್ಲಿ ನಡೆದಿತ್ತು. ಭೀಕರ ಸುನಾಮಿ ಅಪ್ಪಳಿಸಿದ್ದು ಇದೇ ದಿನ.