ನವದೆಹಲಿ: ಇಂದಿರಾ ಗಾಂಧಿ ಹತ್ಯೆ ಬಳಿಕ 1984 ರಲ್ಲಿ ನಡೆದಿದ್ದ ಸಿಖ್ಖರ ಮೇಲಿನ ಹಿಂಸಾಚಾರವನ್ನು ತಡೆಗಟ್ಟಲು ಸಾಧ್ಯವಿತ್ತು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿಕೊಂಡಿದ್ದಾರೆ.