ಕಲ್ಲಿದ್ದಲು ಇಲಾಖೆಯ ಮಾಜಿ ಕಾರ್ಯದರ್ಶಿ ಎಚ್.ಸಿ ಗುಪ್ತಾ ಸೇರಿ ಮೂವರು ಮಾಜಿ ಅಧಿಕಾರಿಗಳು ಬಹುಕೋಟಿ ಕೋಟಿ ರೂಪಾಯಿ ಕಲ್ಲಿದ್ದಲು ಹಗರಣದಲ್ಲಿ ದೋಷಿಗಳೆಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.