ಶ್ರೀನಗರ: ಇಲ್ಲಿಯ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಶಿಬಿರದ ಬಳಿಯ ಕಟ್ಟಡದಲ್ಲಿ ಅಡಗಿದ್ದ ಇಬ್ಬರು ಲಷ್ಕರ್ ಎ ತಯ್ಯಿಬಾ (ಎಲ್ಇಟಿ) ಉಗ್ರರನ್ನು ಭದ್ರತಾ ಸಿಬ್ಬಂದಿ ಗುಂಡಿಕ್ಕಿ ಕೊಲ್ಲುವುದರೊಂದಿಗೆ 30 ತಾಸುಗಳ ಕಾರ್ಯಾಚರಣೆ ಅಂತ್ಯಗೊಂಡಿದೆ.