ನವದೆಹಲಿ : ದೆಹಲಿ ಕರ್ನಾಟಕ ಸಂಘ 75 ವರ್ಷ ಪೂರ್ಣಗೊಂಡಿರುವ ಹಿನ್ನೆಲೆ ಫೆ. 25, 26ರಂದು ಅಮೃತ್ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಫೆ. 25ರಂದು ಪ್ರಧಾನಿ ಮೋದಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಸಿ.ಎಂ ನಾಗರಾಜ್ ತಿಳಿಸಿದರು.