ನವದೆಹಲಿ : ದೆಹಲಿ ಕರ್ನಾಟಕ ಸಂಘ 75 ವರ್ಷ ಪೂರ್ಣಗೊಂಡಿರುವ ಹಿನ್ನೆಲೆ ಫೆ. 25, 26ರಂದು ಅಮೃತ್ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಫೆ. 25ರಂದು ಪ್ರಧಾನಿ ಮೋದಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಸಿ.ಎಂ ನಾಗರಾಜ್ ತಿಳಿಸಿದರು.ದೆಹಲಿಯ ತಾಲ್ಕಟೋರ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕಾರ್ಯಕ್ರಮ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ನಡೆಯಲಿದೆ. 10-12 ಸಾವಿರ ಕನ್ನಡಿಗರು ಎರಡು ದಿನಗಳ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.ಸಂಘಕ್ಕೆ ದುಡಿದ ಮಹನೀಯರನ್ನು ಗೌರವಿಸುವ ಕೆಲಸ