ಹುಟ್ಟು ಸಾವು ಎಲ್ಲವೂ ದೈವಿಚ್ಛೆ ಎನ್ನುವ ಮಾತು ಅಕ್ಷರಶಃ ನಿಜವಾಗಿದೆ. ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಾವಿರಾರು ಮಂದಿ ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಸಾವಿರಾರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಆದರೆ ಅದೇ ಅವಶೇಷಗಳಡಿ ಮಗುವೊಂದು ಜನಿಸಿದ್ದು, ಹೊಕ್ಕುಳ ಬಳ್ಳಿ ಕತ್ತರಿಸುವ ಮುನ್ನವೇ ತಾಯಿ ಮೃತಪಟ್ಟಿದ್ದು, ಮಗುವನ್ನು ಜೀವಂತವಾಗಿ ಹೊರತೆಗೆಯಲಾಗಿದೆ. ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳು ನೆರವಿನ ಹಸ್ತ ಚಾಚಿವೆ. ಭಾರತದಿಂದ ಪರಿಹಾರ ಮತ್ತು ರಕ್ಷಣಾ ತಂಡಗಳು ಟರ್ಕಿ