ನವದೆಹಲಿ :ಸಿಂಗು ಗಡಿಯಲ್ಲಿ ಜೆಸಿಬಿ ಯಂತ್ರಗಳನ್ನು ಬಳಸಿ ರಸ್ತೆ ತಡೆ ನಡೆಸಲು ಯತ್ನಿಸಿದ ರೈತರ ಪ್ರಯತ್ನವನ್ನು ಪೊಲೀಸರು ಅಶ್ರುವಾಯು ದಾಳಿಯ ಮೂಲಕ ವಿಫಲಗೊಳಿಸಿದ್ದಾರೆ.ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಪಂಜಾಬ್ ಮತ್ತು ಹರಿಯಾಣಾ ಗಡಿಯಲ್ಲಿ ರೈತರು ನಡೆಸುತ್ತಿರುವ ದೆಹಲಿ ಚಲೋ ಯಾತ್ರೆ ವಿಕೋಪಕ್ಕೆ ತಿರುಗಿದೆ. ಜೊತೆಗೆ ರೈತರ ಮೇಲೆ ಲಘು ಲಾಠಿ ಪ್ರಹಾರವನ್ನು ಸಹ ನಡೆಸಲಾಗಿದೆ. ಸುಮಾರು 14 ಸಾವಿರ ಜನ, 1200 ಟ್ರಾಕ್ಟರ್ ., 300