ಶ್ರೀನಗರ : ಜಮ್ಮು-ಕಾಶ್ಮೀರಕ್ಕೆ ಭಾರತ್ ಜೋಡೋ ಯಾತ್ರೆ ತಲುಪುವ ಒಂದು ದಿನದ ಮೊದಲು ಕಾಂಗ್ರೆಸ್ಗೆ ತೀವ್ರ ಹಿನ್ನಡೆಯಾಗಿದೆ. ಸಂಸದ ರಾಹುಲ್ ಗಾಂಧಿ ನಡೆ ಖಂಡಿಸಿರುವ ರಾಜ್ಯ ವಕ್ತಾರೆ ದೀಪಿಕಾ ಪುಷ್ಕರ್ ನಾಥ್, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದಿಂದ ಹೊರ ಬಂದಿದ್ದಾರೆ.