ನವದೆಹಲಿ: ಆಮ್ ಆದ್ಮಿ ಪಕ್ಷದಲ್ಲಿ ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಸೋತ ಮೇಲೆ ಎಲ್ಲವೂ ಸರಿಯಿಲ್ಲ ಎನ್ನುವುದು ಬಹಿರಂಗವಾಗಿದೆ. ನಾಯಕತ್ವದ ವಿರುದ್ಧ ಕುಮಾರ್ ವಿಶ್ವಾಸ್ ತಿರುಗಿಬಿದ್ದಿದ್ದಾರೆ.