ಅಪರೂಪದ ಹಸ್ತಕ್ಷೇಪವೆಂಬಂತೆ ಬಿಜೆಪಿ ಹಿರಿಯ ಧುರೀಣ, ಲೋಕಸಭಾ ಸಂಸದ ಎಲ್.ಕೆ ಅಡ್ವಾಣಿ ಲೋಕಸಭಾ ಸಭಾಪತಿ ಸುಮಿತ್ರಾ ಮಹಾಜನ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ ವಿರುದ್ಧ ಅಸಮಧಾನ ವ್ಯಕ್ತ ಪಡಿಸಿದ್ದಾರೆ.