ಜಯಲಲಿತಾ ನಿಧನದಿಂದ ತೆರವಾಗಿರುವ ಆರ್.ಕೆ. ನಗರ ಕ್ಷೇತ್ರ ಉಪಚುನಾವಣೆಯಲ್ಲಿ ಅಣ್ಣಾಡಿಎಂಕೆ ಎರಡು ಎಲೆ ಚಿಹ್ನೆಗಾಗಿ ಜಿದ್ದಾಜಿದ್ದಿಗೆ ಬಿದ್ದಿದ್ದ ಶಶಿಕಲಾಚ ಮತ್ತು ಪನ್ನೀರ್ ಸೆಲ್ವಂ ಬಣಕ್ಕೆ ಚುನಾವಣಾ ಅಯೋಗ ಶಾಕ್ ನೀಡಿದೆ.