ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಬಿಜೆಪಿ ,ಎನ್ ಸಿಪಿ ಸೇರಿ ಸರ್ಕಾರ ರಚಿಸಿದ ಹಿನ್ನಲೆಯಲ್ಲಿ ಶಿವಸೇನೆ, ಕಾಂಗ್ರೆಸ್ ಗೆ ಮಾತ್ರವಲ್ಲ ಎನ್ ಸಿಪಿಯ ಮುಖ್ಯಸ್ಥ ಶರದ್ ಪವಾರ್ ಗೂ ಶಾಕ್ ಆಗಿದೆ ಎನ್ನಲಾಗಿದೆ.